23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಯ ಪ್ರಾಯೋಜಕತ್ವದಲ್ಲಿ ಪ್ರಾಂತ್ಯ-12 ರಲ್ಲಿ ವಲಯ -2 ರ ಝೋನ್ ಮಟ್ಟದ ಲಯನ್ಸ್ ಕ್ಲಬ್‌ಗಳ ಪಿಎಸ್‌ಟಿ ಸೆಮಿನಾರ್ ಲಯನ್ಸ್ ಭವನ ಬೆಳ್ತಂಗಡಿ ಯಲ್ಲಿ ಜರುಗಿತು.


ಜಿಲ್ಲಾ ಜಿಎಸ್‌ಟಿ ಕಾರ್ಡಿನೇಟರ್ ಲ. ಜಗದೀಶ್ ಎಡಪಡಿತ್ತಾಯ, ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ನಿತ್ಯಾನಂದ ನಾವರ, ಜಿಎಂಟಿ ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ರಾಜು ಶೆಟ್ಟಿ ಬೆಂಗೆತ್ಯಾರು, ಜಿಎಲ್‌ಟಿ ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ಧರಣೇಂದ್ರ ಕೆ ಜೈನ್, ಜಿಇಟಿ ಕೋರ್ಡಿನೇಟರ್ ಲ. ವಸಂತ ಶೆಟ್ಟಿ,ಡಿ ಜಿ ಪ್ರೋಗ್ರಾಂ ಬಗ್ಗೆ ಲ. ಶಿವಪ್ರಸಾದ್ ಹೆಗ್ಡೆ ಇವರುಗಳು ತರಬೇತಿ ನೀಡಿದರು.


ಮೂಡುಬಿದಿರೆ, ವೇಣೂರು, ಸುಲ್ಕೇರಿ ಹಾಗೂ ಬೆಳ್ತಂಗಡಿ ಲಯನ್ಸ್ ಕ್ಲಬ್ ಗಳ ಅಧ್ಯಕ್ಷ, ಕಾರ್ಯದರ್ಶಿ, ಕೋಶಾಧಿಕಾರಿಗಳು ಹಾಜರಿದ್ದರು.


ವಲಯಾಧ್ಯಕ್ಷ ಲ. ದಿನೇಶ್ ಎಂ. ಕೆ ರವರು ಪ್ರಮಾಣ ಪತ್ರ ವಿತರಿಸಿದರು. ಬೆಳ್ತಂಗಡಿ ಸುವರ್ಣ ವರ್ಷದ ಲಯನ್ಸ್ ಅಧ್ಯಕ್ಷ ಲ. ಉಮೇಶ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಲ. ಅನಂತಕೃಷ್ಣ ಧನ್ಯವಾದವಿತ್ತರು. ಲ. ಧರಣೇಂದ್ರ ಕೆ ಜೈನ್ ನಿರೂಪಿಸಿದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ : ಅಂಡೆತ್ತಡ್ಕ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!