April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

ಲಾಯಿಲ: ಪ್ರವಾದಿ ಮುಹಮ್ಮದ್‌ ಪೈಗಂಬರರ ಜನ್ಮ ದಿನಾಚರಣೆಯನ್ನು ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು

ಮದರಸಾ ಮಕ್ಕಳಿಂದ ಪ್ರವಾದಿ ಕುರಿತ ಗಾನಗೀತೆಗಳು, ಪ್ರಭಾಷಣಗಳು ಮತ್ತಿತರ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಕಾಲ್ನಡಿಗೆ ಜಾಥಾ ಮೂಲಕ ಪ್ರವಾದಿ ಜೀವನ ಸಂದೇಶವನ್ನು ಸಾರಲಾಯಿತು.

Related posts

30ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಇಂದು ಚಾಲನೆ: ಸಾಂಸ್ಕೃತಿಕ ಮೆರುಗು, ಮೇಳಗಳ ಬೆರಗು : ಕಲಾಸಕ್ತರು, ರೈತರು, ಮಕ್ಕಳು, ಮಹಿಳೆಯರು, ಕುಶಲಕರ್ಮಿಗಳು ಸೇರಿದಂತೆ ಸರ್ವರನ್ನೂ ಸೆಳೆಯುತ್ತಿರುವ ‘ವಿದ್ಯಾಗಿರಿ’  

Suddi Udaya

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya
error: Content is protected !!