25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

ಲಾಯಿಲ: ಪ್ರವಾದಿ ಮುಹಮ್ಮದ್‌ ಪೈಗಂಬರರ ಜನ್ಮ ದಿನಾಚರಣೆಯನ್ನು ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು

ಮದರಸಾ ಮಕ್ಕಳಿಂದ ಪ್ರವಾದಿ ಕುರಿತ ಗಾನಗೀತೆಗಳು, ಪ್ರಭಾಷಣಗಳು ಮತ್ತಿತರ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಕಾಲ್ನಡಿಗೆ ಜಾಥಾ ಮೂಲಕ ಪ್ರವಾದಿ ಜೀವನ ಸಂದೇಶವನ್ನು ಸಾರಲಾಯಿತು.

Related posts

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya
error: Content is protected !!