September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

ಲಾಯಿಲ: ಪ್ರವಾದಿ ಮುಹಮ್ಮದ್‌ ಪೈಗಂಬರರ ಜನ್ಮ ದಿನಾಚರಣೆಯನ್ನು ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು

ಮದರಸಾ ಮಕ್ಕಳಿಂದ ಪ್ರವಾದಿ ಕುರಿತ ಗಾನಗೀತೆಗಳು, ಪ್ರಭಾಷಣಗಳು ಮತ್ತಿತರ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಕಾಲ್ನಡಿಗೆ ಜಾಥಾ ಮೂಲಕ ಪ್ರವಾದಿ ಜೀವನ ಸಂದೇಶವನ್ನು ಸಾರಲಾಯಿತು.

Related posts

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya
error: Content is protected !!