July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

ಲಾಯಿಲ: ಪ್ರವಾದಿ ಮುಹಮ್ಮದ್‌ ಪೈಗಂಬರರ ಜನ್ಮ ದಿನಾಚರಣೆಯನ್ನು ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು

ಮದರಸಾ ಮಕ್ಕಳಿಂದ ಪ್ರವಾದಿ ಕುರಿತ ಗಾನಗೀತೆಗಳು, ಪ್ರಭಾಷಣಗಳು ಮತ್ತಿತರ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಕಾಲ್ನಡಿಗೆ ಜಾಥಾ ಮೂಲಕ ಪ್ರವಾದಿ ಜೀವನ ಸಂದೇಶವನ್ನು ಸಾರಲಾಯಿತು.

Related posts

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!