32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

ವೇಣೂರು: ಇಲ್ಲಿಯ ಜುಮ್ಮಾ ಮಸೀದಿಯ ವತಿಯಿಂದ ನಡೆದ ಈದ್ ಮಿಲಾದ್ ಆಚರಣೆಯ ಪ್ರಯುಕ್ತ ಮಿಲಾದ್ ಮೆರವಣಿಗೆ ನಡೆಯಿತು.

ಬಳಿಕ ವೇಣೂರು ಪೇಟೆಯಲ್ಲಿ ನಡೆದ ಸರ್ವಧರ್ಮಿಯರ ಸಭೆಯು ಮಸೀದಿಯ ಖತೀಬರಾದ ಅಬ್ದುಲ್ ರಹಿಮಾನ್ ಸಖಾಫಿ ಮದ್ದಡ್ಕರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ವೇಣೂರು ವರ್ತಕ ಸಂಘದ ಅಧ್ಯಕ್ಷ ಭಾಸ್ಕರ್ ಪೈ, ತೋಮಸ್ ನೋರೋನಾ, ಡಾ|| ಶಾಂತಿಪ್ರಸಾದ್, ಜಿನರಾಜ್ ಜೈನ್, ಹೆಚ್ ಮಹಮ್ಮದ್,ಮಾರ್ಕು ಪಿರೇರಾ, ಮಹಮ್ಮದ್ ಜಾಹರ್,ಅಹ್ಸನಿ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಈದ್ ಸಂದೇಶ ನೀಡಿ ಶುಭ ಹಾರೈಸಿದರು.

ಝಕರಿಯಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಜಸ್ಟ್ ರೈಡ್ ನೋಡುತ್ತೇನೆಂದು ಬೈಕ್ ತೆಗೆದುಕೊಂಡಾತ ವಾಪಸ್ ಬರಲೇ ಇಲ್ಲ: ಇತ್ತೆ ಬರುವೆ ಎಂದು ಹೇಳಿ ಹೋದಾತನೂ ಇಲ್ಲ…ಬೈಕೂ ಇಲ್ಲ…:ಕಾಶಿಪಟ್ಣದ ಯುವಕ ಇಶಾನ್ ಪೂಜಾರಿಯರಿಂದ ಮೂಡಬಿದ್ರೆ ಪೋಲೀಸರಿಗೆ ದೂರು: ಬೈಕ್ ಸಹಿತ ಇಶಾನ್ ಶೆಟ್ಟಿ ಉಚ್ಚಿಲ್ ಪೊಲೀಸರ ವಶ

Suddi Udaya

ಬೆಳ್ತಂಗಡಿ ನಗರ ಪಂಚಾಯತ್ ಸಾಮಾನ್ಯ ಸಭೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
error: Content is protected !!