33.4 C
ಪುತ್ತೂರು, ಬೆಳ್ತಂಗಡಿ
March 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

ವೇಣೂರು: ಇಲ್ಲಿಯ ಜುಮ್ಮಾ ಮಸೀದಿಯ ವತಿಯಿಂದ ನಡೆದ ಈದ್ ಮಿಲಾದ್ ಆಚರಣೆಯ ಪ್ರಯುಕ್ತ ಮಿಲಾದ್ ಮೆರವಣಿಗೆ ನಡೆಯಿತು.

ಬಳಿಕ ವೇಣೂರು ಪೇಟೆಯಲ್ಲಿ ನಡೆದ ಸರ್ವಧರ್ಮಿಯರ ಸಭೆಯು ಮಸೀದಿಯ ಖತೀಬರಾದ ಅಬ್ದುಲ್ ರಹಿಮಾನ್ ಸಖಾಫಿ ಮದ್ದಡ್ಕರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ವೇಣೂರು ವರ್ತಕ ಸಂಘದ ಅಧ್ಯಕ್ಷ ಭಾಸ್ಕರ್ ಪೈ, ತೋಮಸ್ ನೋರೋನಾ, ಡಾ|| ಶಾಂತಿಪ್ರಸಾದ್, ಜಿನರಾಜ್ ಜೈನ್, ಹೆಚ್ ಮಹಮ್ಮದ್,ಮಾರ್ಕು ಪಿರೇರಾ, ಮಹಮ್ಮದ್ ಜಾಹರ್,ಅಹ್ಸನಿ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಈದ್ ಸಂದೇಶ ನೀಡಿ ಶುಭ ಹಾರೈಸಿದರು.

ಝಕರಿಯಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya
error: Content is protected !!