September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

ವೇಣೂರು: ಇಲ್ಲಿಯ ಜುಮ್ಮಾ ಮಸೀದಿಯ ವತಿಯಿಂದ ನಡೆದ ಈದ್ ಮಿಲಾದ್ ಆಚರಣೆಯ ಪ್ರಯುಕ್ತ ಮಿಲಾದ್ ಮೆರವಣಿಗೆ ನಡೆಯಿತು.

ಬಳಿಕ ವೇಣೂರು ಪೇಟೆಯಲ್ಲಿ ನಡೆದ ಸರ್ವಧರ್ಮಿಯರ ಸಭೆಯು ಮಸೀದಿಯ ಖತೀಬರಾದ ಅಬ್ದುಲ್ ರಹಿಮಾನ್ ಸಖಾಫಿ ಮದ್ದಡ್ಕರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ವೇಣೂರು ವರ್ತಕ ಸಂಘದ ಅಧ್ಯಕ್ಷ ಭಾಸ್ಕರ್ ಪೈ, ತೋಮಸ್ ನೋರೋನಾ, ಡಾ|| ಶಾಂತಿಪ್ರಸಾದ್, ಜಿನರಾಜ್ ಜೈನ್, ಹೆಚ್ ಮಹಮ್ಮದ್,ಮಾರ್ಕು ಪಿರೇರಾ, ಮಹಮ್ಮದ್ ಜಾಹರ್,ಅಹ್ಸನಿ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಈದ್ ಸಂದೇಶ ನೀಡಿ ಶುಭ ಹಾರೈಸಿದರು.

ಝಕರಿಯಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!