25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

ವೇಣೂರು: ಇಲ್ಲಿಯ ಜುಮ್ಮಾ ಮಸೀದಿಯ ವತಿಯಿಂದ ನಡೆದ ಈದ್ ಮಿಲಾದ್ ಆಚರಣೆಯ ಪ್ರಯುಕ್ತ ಮಿಲಾದ್ ಮೆರವಣಿಗೆ ನಡೆಯಿತು.

ಬಳಿಕ ವೇಣೂರು ಪೇಟೆಯಲ್ಲಿ ನಡೆದ ಸರ್ವಧರ್ಮಿಯರ ಸಭೆಯು ಮಸೀದಿಯ ಖತೀಬರಾದ ಅಬ್ದುಲ್ ರಹಿಮಾನ್ ಸಖಾಫಿ ಮದ್ದಡ್ಕರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ವೇಣೂರು ವರ್ತಕ ಸಂಘದ ಅಧ್ಯಕ್ಷ ಭಾಸ್ಕರ್ ಪೈ, ತೋಮಸ್ ನೋರೋನಾ, ಡಾ|| ಶಾಂತಿಪ್ರಸಾದ್, ಜಿನರಾಜ್ ಜೈನ್, ಹೆಚ್ ಮಹಮ್ಮದ್,ಮಾರ್ಕು ಪಿರೇರಾ, ಮಹಮ್ಮದ್ ಜಾಹರ್,ಅಹ್ಸನಿ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಈದ್ ಸಂದೇಶ ನೀಡಿ ಶುಭ ಹಾರೈಸಿದರು.

ಝಕರಿಯಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

Suddi Udaya

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya
error: Content is protected !!