30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

ಶಿಬಾಜೆ ಗ್ರಾಮದ ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ (37ವ) ಇಂದು(ಸೆ.28) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಇವರು ಕೊಕ್ಕಡ ಅನಂತ ಲಕ್ಷ್ಮೀ ಗ್ಯಾಸ್ ವಾಹನದಲ್ಲಿ ಡ್ರೈವರ್ ರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮೃತರು ತಾಯಿ, ಪತ್ನಿ ನಯನ, ಪುತ್ರಿ ಸಾನ್ವಿ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya
error: Content is protected !!