25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

ಶಿಬಾಜೆ ಗ್ರಾಮದ ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ (37ವ) ಇಂದು(ಸೆ.28) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಇವರು ಕೊಕ್ಕಡ ಅನಂತ ಲಕ್ಷ್ಮೀ ಗ್ಯಾಸ್ ವಾಹನದಲ್ಲಿ ಡ್ರೈವರ್ ರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮೃತರು ತಾಯಿ, ಪತ್ನಿ ನಯನ, ಪುತ್ರಿ ಸಾನ್ವಿ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಗಾಳಿ ಮಳೆಗೆ ಹಾರಿದ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಶೌರ್ಯ ಘಟಕದಿಂದ ಶೀಟ್ ಅಳವಡಿಕೆ

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!