September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

ಕುಕ್ಕಾವು ಸ.ಹಿ.ಪ್ರಾ. ಶಾಲೆಯಲ್ಲಿ 6 ವರ್ಷ 9 ತಿಂಗಳ ಕಾಲ ಸೇವೆ ಸಲ್ಲಿಸಿ ಪ್ರಸುತ್ತ ಸ.ಉ.ಹಿ.ಪ್ರಾ. ಶಾಲೆ ಬಜಿರೆಗೆ ವರ್ಗಾವಣೆಯಾದ ಶಿಕ್ಷಕಿ ಶ್ರೀಮತಿ ಲೀಲಾ ಬಿ. ಇವರನ್ನು ಶಾಲೆಯ ಮುಖ್ಯ ಶಿಕ್ಷಕಿ, ಸಹ ಶಿಕ್ಷಕಿ , ಅಂಗಡಿ ಸಿಬ್ಬಂದಿಗಳು ಎಸ್.ಡಿ.ಎಂ.ಸಿ ಪೋಷಕರು ಹಾಗೂ ಊರವರ ಪರವಾಗಿ ಅಭಿನಂದನಾ ಸಮಾರಂಭವು ನಡೆಯಿತು.

ಸಭಾಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ಬೇಬಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಶಿವಾನಂದ ರಾವ್ ಕಕ್ಕೆನೇಜಿ, ನೋಣಯ್ಯ ಪೂಜಾರಿ, ಗ್ರಾ.ಪಂ. ಸದಸ್ಯ ರಾಮಣ್ಣ ಕುಂಬಾರ, ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಾಂತ್ ಪೂಜಾರಿ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಜಯಶ್ರೀ, ಮುಖ್ಯ ಶಿಕ್ಷಕ ನಾಗಪ್ಪ ಡಿ. ಉಪಸ್ಥಿತರಿದ್ದರು.

ಪೋಷಕರಾದ ಶ್ರೀಮತಿ ವೀಣಾ, ವಸಂತಲಕ್ಷ್ಮೀ, ಪೂರ್ಣಿಮಾ, ಬಶೀರ್, ಜಯಶ್ರೀ, ಹಾಗೂ ವಿದ್ಯಾರ್ಥಿಗಳಾದ ಸಾನಿಧ್ಯ, ಶ್ರಾವಣಿ, ಧನುಷ್, ಅನಿತಾ, ಅಭಿಜ್ಞಾ, ಶೀತಲ್, ಇವರುಗಳು ಅನಿಸಿಕೆ ವ್ಯಕ್ತಪಡಿಸಿದರು.

ಸಹಶಿಕ್ಷಕಿ ಸುಮಂಗಲಾ ಸನ್ಮಾನ ಪತ್ರ ವಾಚಿಸಿದರು. ದೇವಿದಾಸ್ ಧನ್ಯವಾದವಿತ್ತರು. ನೇತ್ರಾವತಿ ನಿರೂಪಿಸಿದರು.

Related posts

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಬಾರ್ಯ-ಪುತ್ತಿಲ-ತೆಕ್ಕಾರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ,ಯುವಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆಯ ಜಂಟಿ ಆಶ್ರಯದಲ್ಲಿ ಗುರು ಪೂಜೆ

Suddi Udaya

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಬೆಳ್ತಂಗಡಿ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು

Suddi Udaya
error: Content is protected !!