25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

ಕುಕ್ಕಾವು ಸ.ಹಿ.ಪ್ರಾ. ಶಾಲೆಯಲ್ಲಿ 6 ವರ್ಷ 9 ತಿಂಗಳ ಕಾಲ ಸೇವೆ ಸಲ್ಲಿಸಿ ಪ್ರಸುತ್ತ ಸ.ಉ.ಹಿ.ಪ್ರಾ. ಶಾಲೆ ಬಜಿರೆಗೆ ವರ್ಗಾವಣೆಯಾದ ಶಿಕ್ಷಕಿ ಶ್ರೀಮತಿ ಲೀಲಾ ಬಿ. ಇವರನ್ನು ಶಾಲೆಯ ಮುಖ್ಯ ಶಿಕ್ಷಕಿ, ಸಹ ಶಿಕ್ಷಕಿ , ಅಂಗಡಿ ಸಿಬ್ಬಂದಿಗಳು ಎಸ್.ಡಿ.ಎಂ.ಸಿ ಪೋಷಕರು ಹಾಗೂ ಊರವರ ಪರವಾಗಿ ಅಭಿನಂದನಾ ಸಮಾರಂಭವು ನಡೆಯಿತು.

ಸಭಾಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ಬೇಬಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಶಿವಾನಂದ ರಾವ್ ಕಕ್ಕೆನೇಜಿ, ನೋಣಯ್ಯ ಪೂಜಾರಿ, ಗ್ರಾ.ಪಂ. ಸದಸ್ಯ ರಾಮಣ್ಣ ಕುಂಬಾರ, ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಾಂತ್ ಪೂಜಾರಿ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಜಯಶ್ರೀ, ಮುಖ್ಯ ಶಿಕ್ಷಕ ನಾಗಪ್ಪ ಡಿ. ಉಪಸ್ಥಿತರಿದ್ದರು.

ಪೋಷಕರಾದ ಶ್ರೀಮತಿ ವೀಣಾ, ವಸಂತಲಕ್ಷ್ಮೀ, ಪೂರ್ಣಿಮಾ, ಬಶೀರ್, ಜಯಶ್ರೀ, ಹಾಗೂ ವಿದ್ಯಾರ್ಥಿಗಳಾದ ಸಾನಿಧ್ಯ, ಶ್ರಾವಣಿ, ಧನುಷ್, ಅನಿತಾ, ಅಭಿಜ್ಞಾ, ಶೀತಲ್, ಇವರುಗಳು ಅನಿಸಿಕೆ ವ್ಯಕ್ತಪಡಿಸಿದರು.

ಸಹಶಿಕ್ಷಕಿ ಸುಮಂಗಲಾ ಸನ್ಮಾನ ಪತ್ರ ವಾಚಿಸಿದರು. ದೇವಿದಾಸ್ ಧನ್ಯವಾದವಿತ್ತರು. ನೇತ್ರಾವತಿ ನಿರೂಪಿಸಿದರು.

Related posts

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya
error: Content is protected !!