September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

ಬಳಂಜ: ನಾಲ್ಕೂರು ಗ್ರಾಮದ ರಾಮನಗರದಲ್ಲಿ ರಕ್ಷಾ ಬಂಧನ‌ ಕಾರ್ಯಕ್ರಮವು ಬ್ರಹ್ಮಕುಮಾರಿ ಸಂಸ್ಥೆಯ ವತಿಯಿಂದ ಸೆ.24 ರಂದು ನಡೆಯಿತು.

ಬ್ರಹ್ಮಕುಮಾರಿ ವಿಜಯಲಕ್ಷ್ಮಿ ಮತ್ತು ಬ್ರಹ್ಮಕುಮಾರಿ ಮಂಗಳ ಅವರು ರಕ್ಷಾ ಬಂಧನ ಆಚರಣೆ, ವಿಚಾರದ ಬಗ್ಗೆ ಮೌಲ್ಯಧಾರಿತ ಜೀವನ ಹೇಗೆ ನಡೆಸುವುದು ಎಂಬುದನ್ನು ಸವಿಸ್ತಾರವಾಗಿ ತಿಳಿಸಿ ಕೊಟ್ಟರು.

ಈ ಸಂದರ್ಭದಲ್ಲಿ ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್, ಪ್ರಮುಖರಾದ ಸಂದೇಶ್ ಶೆಟ್ಟಿ, ಸತೀಶ್ ಶೆಟ್ಟಿ, ನಾಣ್ಯಪ್ಪ ಪೂಜಾರಿ ಮತ್ತು ಬಳಂಜ, ನಾಲ್ಕೂರು ಗ್ರಾಮದ ಗ್ರಾಮಸ್ಥರು,ಬ್ರಹ್ಮಕುಮಾರಿ ಸಂಸ್ಥೆಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಬ್ರಹ್ಮಕುಮಾರಿ ಗೀತಾ ಸ್ವಾಗತಿಸಿದರು. ಜಯರಾಜ್ ವಂದಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ಬೆಳಾಲು ಗೌಡರ ಯಾನೆ ಒಕ್ಕಲಿಗರ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya
error: Content is protected !!