September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಯ ಪ್ರಾಯೋಜಕತ್ವದಲ್ಲಿ ಪ್ರಾಂತ್ಯ-12 ರಲ್ಲಿ ವಲಯ -2 ರ ಝೋನ್ ಮಟ್ಟದ ಲಯನ್ಸ್ ಕ್ಲಬ್‌ಗಳ ಪಿಎಸ್‌ಟಿ ಸೆಮಿನಾರ್ ಲಯನ್ಸ್ ಭವನ ಬೆಳ್ತಂಗಡಿ ಯಲ್ಲಿ ಜರುಗಿತು.


ಜಿಲ್ಲಾ ಜಿಎಸ್‌ಟಿ ಕಾರ್ಡಿನೇಟರ್ ಲ. ಜಗದೀಶ್ ಎಡಪಡಿತ್ತಾಯ, ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ನಿತ್ಯಾನಂದ ನಾವರ, ಜಿಎಂಟಿ ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ರಾಜು ಶೆಟ್ಟಿ ಬೆಂಗೆತ್ಯಾರು, ಜಿಎಲ್‌ಟಿ ಅಸೋಸಿಯೇಟೆಡ್ ಕೋರ್ಡಿನೇಟರ್ ಲ. ಧರಣೇಂದ್ರ ಕೆ ಜೈನ್, ಜಿಇಟಿ ಕೋರ್ಡಿನೇಟರ್ ಲ. ವಸಂತ ಶೆಟ್ಟಿ,ಡಿ ಜಿ ಪ್ರೋಗ್ರಾಂ ಬಗ್ಗೆ ಲ. ಶಿವಪ್ರಸಾದ್ ಹೆಗ್ಡೆ ಇವರುಗಳು ತರಬೇತಿ ನೀಡಿದರು.


ಮೂಡುಬಿದಿರೆ, ವೇಣೂರು, ಸುಲ್ಕೇರಿ ಹಾಗೂ ಬೆಳ್ತಂಗಡಿ ಲಯನ್ಸ್ ಕ್ಲಬ್ ಗಳ ಅಧ್ಯಕ್ಷ, ಕಾರ್ಯದರ್ಶಿ, ಕೋಶಾಧಿಕಾರಿಗಳು ಹಾಜರಿದ್ದರು.


ವಲಯಾಧ್ಯಕ್ಷ ಲ. ದಿನೇಶ್ ಎಂ. ಕೆ ರವರು ಪ್ರಮಾಣ ಪತ್ರ ವಿತರಿಸಿದರು. ಬೆಳ್ತಂಗಡಿ ಸುವರ್ಣ ವರ್ಷದ ಲಯನ್ಸ್ ಅಧ್ಯಕ್ಷ ಲ. ಉಮೇಶ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಲ. ಅನಂತಕೃಷ್ಣ ಧನ್ಯವಾದವಿತ್ತರು. ಲ. ಧರಣೇಂದ್ರ ಕೆ ಜೈನ್ ನಿರೂಪಿಸಿದರು.

Related posts

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya

ಹುಟ್ಟೂರು ತ್ಯಜಿಸಿ ಹೋಗಿದ್ದವನಿಗೆ ಮತ್ತೆ ಮರುಕಳಿಸಿದ ಬಾಲ್ಯದ ನೆನಪು..! 26 ವರ್ಷದ ಬಳಿಕ ಒಂದಾದ ಕರುಳ ಕುಡಿ….

Suddi Udaya

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya
error: Content is protected !!