July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

ಲಾಯಿಲ: ಪ್ರವಾದಿ ಮುಹಮ್ಮದ್‌ ಪೈಗಂಬರರ ಜನ್ಮ ದಿನಾಚರಣೆಯನ್ನು ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು

ಮದರಸಾ ಮಕ್ಕಳಿಂದ ಪ್ರವಾದಿ ಕುರಿತ ಗಾನಗೀತೆಗಳು, ಪ್ರಭಾಷಣಗಳು ಮತ್ತಿತರ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಕಾಲ್ನಡಿಗೆ ಜಾಥಾ ಮೂಲಕ ಪ್ರವಾದಿ ಜೀವನ ಸಂದೇಶವನ್ನು ಸಾರಲಾಯಿತು.

Related posts

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಹೆದ್ದಾರಿ ಬದಿಯಲ್ಲೇ ಬೆಳ್ತಂಗಡಿ ವಾರದ ಸಂತೆ: ಹೆಚ್ಚಿದ ಟ್ರಾಫಿಕ್ ಜಾಮ್-ಪ್ರತಿ ದಿನ ಸಂಕಷ್ಟಕ್ಕೆ ಸಿಲುಕಿದ ವಾಹನ ಚಾಲಕರು, ಪ್ರಯಾಣಿಕರ ಗೋಳು

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!