23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

ಓಡಿಲ್ನಾಳ :ಇಲ್ಲಿಯ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವವನ್ನು ಆಚರಿಸುವ ಬಗ್ಗೆ ಭಕ್ತಾಭಿಮಾನಿಗಳ ಸಭೆ ಕರೆದು ನಿರ್ಣಯ ಕೈಗೊಳ್ಳಲಾಯಿತು. ಅದರಂತೆ ಸಾರ್ವಜನಿಕ ಶಾರದ ಪೂಜಾ ಉತ್ಸವ ಸಮಿತಿಯನ್ನು ರಚಿಸಲಾಯಿತು.
ಗೌರವ ಅಧ್ಯಕ್ಷರಾಗಿ ರಾಮಣ್ಣ ಕೋಲಾಜೆ, ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ, ಕಾರ್ಯದರ್ಶಿಯಾಗಿ ಸುದೀಪ್ ಶೆಟ್ಟಿ ಮೂಡೈಲು, ಉಪಾಧ್ಯಕ್ಷರುಗಳಾಗಿ ಉಮೇಶ್ ಕುಲಾಲ್ ಕೊಂಡೆಮಾರು, ಜಗದೀಶ್ ಉಳತ್ತೋಡಿ, ರಾಕೇಶ್ ಶೆಟ್ಟಿ ಕೊರ್‍ಯಾರು ಹಾಗೂ ಕೋಶಾಧಿಕಾರಿಯಾಗಿ ಸುರೇಶ್ ಬರಮೇಲು ಆಯ್ಕೆಯಾದರು.

ಸಮಿತಿಯ ಸದಸ್ಯರಾಗಿ ನಿತೇಶ್ ಕಟ್ಟದಬೈಲು, ರಾಜೇಶ್ ಶೆಟ್ಟಿ ಕೆಂಜಿಲ, ಆದರ್ಶ ಕೆರೆಕೋಡಿ, ಅಬಿರತ್ ಮೂಡೈಲು, ವಿಖ್ಯಾತ್ ಕುಂಡಳಿಕೆ, ಸಂತೋಷ್ ಆರ್ ಕೊಂಡೆಮಾರು, ರಾಮ್‌ದಾಸ್ ಕುಂಞಕೋಡಿ, ಸಂದೀಪ್ ಕೆರೆಕಜೆ, ವಿನುತ ಕೊಂಡೆಮಾರು, ಉಮೇಶ್ ಗೌಡ, ನಾರಾಯಣ ಮೂಲ್ಯ ಇಡ್ಯ, ಶ್ರೀಕಾಂತ್ ಕರ್ನಂತ್ತೋಡಿ, ಸತೀಶ್ ದೇವಾಡಿಗ ಓಡಿಲ್ನಾಳ, ಸುಬ್ರಹ್ಮಣ್ಯ ಕಟ್ಟದಬೈಲು, ಶಿವರಾಮ್ ಕಟ್ಟದಬೈಲು, ಬಾಲಕೃಷ್ಣ ಬನ, ಪ್ರದೀಪ್ ಮಡಂತಿಲ, ಪುರುಷೋತ್ತಮ ಗೌಡ ಪಡ್ಪು ಇಡ್ಯ, ಕಿರಣ್ ಮೈರಲ್ಕೆ, ಸದಾನಂದ ಮೂಲ್ಯ ಪರಾರಿ, ಸಂತೋಷ ಕುಲಾಲ್ ಕೆರೆಕೋಡಿ, ರವಿ ಪೂಜಾರಿ ಮೈರಾರು, ಸ್ವಸ್ತಿಕ ಮೈರಲ್ಕೆ, ಸಂದೀಪ್ ಕೊಂಡೆಮಾರು, ಕರುಣಾಕರ ಶೆಟ್ಟಿ ಪರಾರಿ, ಜಯಾನಂದ ನಾಯಕ್ ಮೂಲೊಟ್ಟು, ವಿಶ್ವನಾಥ ಬನ, ವಿಶ್ವನಾಥ ಶೆಟ್ಟಿ ಪರಾರಿ, ಸುರೇಶ್ ಎಮ್. ಕೆ. ಹೊಸಮನೆ, ವಿಶ್ವನಾಥ ಪ್ರಭು ಅಂಕತ್ತಿಲು. ಇವರನ್ನು ಸರ್ವಾನುಮತದಿಂದ ದೇವಸ್ಥಾನದ ಅಭಿವೃದ್ಧಿ ಸಮಿತಿಯವರ ಉಪಸ್ಥಿತಿಯಲ್ಲಿ ಆರಿಸಲಾಯಿತು.

Related posts

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಡಾ.ಪದ್ಮನಾಭ ಕಾಮತ್ ಭೇಟಿ

Suddi Udaya

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya
error: Content is protected !!