July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

ಓಡಿಲ್ನಾಳ :ಇಲ್ಲಿಯ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವವನ್ನು ಆಚರಿಸುವ ಬಗ್ಗೆ ಭಕ್ತಾಭಿಮಾನಿಗಳ ಸಭೆ ಕರೆದು ನಿರ್ಣಯ ಕೈಗೊಳ್ಳಲಾಯಿತು. ಅದರಂತೆ ಸಾರ್ವಜನಿಕ ಶಾರದ ಪೂಜಾ ಉತ್ಸವ ಸಮಿತಿಯನ್ನು ರಚಿಸಲಾಯಿತು.
ಗೌರವ ಅಧ್ಯಕ್ಷರಾಗಿ ರಾಮಣ್ಣ ಕೋಲಾಜೆ, ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ, ಕಾರ್ಯದರ್ಶಿಯಾಗಿ ಸುದೀಪ್ ಶೆಟ್ಟಿ ಮೂಡೈಲು, ಉಪಾಧ್ಯಕ್ಷರುಗಳಾಗಿ ಉಮೇಶ್ ಕುಲಾಲ್ ಕೊಂಡೆಮಾರು, ಜಗದೀಶ್ ಉಳತ್ತೋಡಿ, ರಾಕೇಶ್ ಶೆಟ್ಟಿ ಕೊರ್‍ಯಾರು ಹಾಗೂ ಕೋಶಾಧಿಕಾರಿಯಾಗಿ ಸುರೇಶ್ ಬರಮೇಲು ಆಯ್ಕೆಯಾದರು.

ಸಮಿತಿಯ ಸದಸ್ಯರಾಗಿ ನಿತೇಶ್ ಕಟ್ಟದಬೈಲು, ರಾಜೇಶ್ ಶೆಟ್ಟಿ ಕೆಂಜಿಲ, ಆದರ್ಶ ಕೆರೆಕೋಡಿ, ಅಬಿರತ್ ಮೂಡೈಲು, ವಿಖ್ಯಾತ್ ಕುಂಡಳಿಕೆ, ಸಂತೋಷ್ ಆರ್ ಕೊಂಡೆಮಾರು, ರಾಮ್‌ದಾಸ್ ಕುಂಞಕೋಡಿ, ಸಂದೀಪ್ ಕೆರೆಕಜೆ, ವಿನುತ ಕೊಂಡೆಮಾರು, ಉಮೇಶ್ ಗೌಡ, ನಾರಾಯಣ ಮೂಲ್ಯ ಇಡ್ಯ, ಶ್ರೀಕಾಂತ್ ಕರ್ನಂತ್ತೋಡಿ, ಸತೀಶ್ ದೇವಾಡಿಗ ಓಡಿಲ್ನಾಳ, ಸುಬ್ರಹ್ಮಣ್ಯ ಕಟ್ಟದಬೈಲು, ಶಿವರಾಮ್ ಕಟ್ಟದಬೈಲು, ಬಾಲಕೃಷ್ಣ ಬನ, ಪ್ರದೀಪ್ ಮಡಂತಿಲ, ಪುರುಷೋತ್ತಮ ಗೌಡ ಪಡ್ಪು ಇಡ್ಯ, ಕಿರಣ್ ಮೈರಲ್ಕೆ, ಸದಾನಂದ ಮೂಲ್ಯ ಪರಾರಿ, ಸಂತೋಷ ಕುಲಾಲ್ ಕೆರೆಕೋಡಿ, ರವಿ ಪೂಜಾರಿ ಮೈರಾರು, ಸ್ವಸ್ತಿಕ ಮೈರಲ್ಕೆ, ಸಂದೀಪ್ ಕೊಂಡೆಮಾರು, ಕರುಣಾಕರ ಶೆಟ್ಟಿ ಪರಾರಿ, ಜಯಾನಂದ ನಾಯಕ್ ಮೂಲೊಟ್ಟು, ವಿಶ್ವನಾಥ ಬನ, ವಿಶ್ವನಾಥ ಶೆಟ್ಟಿ ಪರಾರಿ, ಸುರೇಶ್ ಎಮ್. ಕೆ. ಹೊಸಮನೆ, ವಿಶ್ವನಾಥ ಪ್ರಭು ಅಂಕತ್ತಿಲು. ಇವರನ್ನು ಸರ್ವಾನುಮತದಿಂದ ದೇವಸ್ಥಾನದ ಅಭಿವೃದ್ಧಿ ಸಮಿತಿಯವರ ಉಪಸ್ಥಿತಿಯಲ್ಲಿ ಆರಿಸಲಾಯಿತು.

Related posts

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya
error: Content is protected !!