27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುತ್ತಿರುವ ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವು ಸೆಪ್ಟೆಂಬರ್ 26ರಂದು ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ಎರಡೂ ತಂಡಗಳು ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ.

ಈ ಸಂದರ್ಭದಲ್ಲಿ ನಿಕ್ಷಿತಾ ‘ಬೆಸ್ಟ್ ರೈಡರ್ ‘ ಪ್ರಶಸ್ತಿಯನ್ನು ಹಾಗೂ ಮಹಮ್ಮದ್ ಮುಸ್ತಾಕ್ ‘ಬೆಸ್ಟ್ ಡಿಫೆಂಡರ್’ ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಇವರ ಮಾರ್ಗದರ್ಶನದಲ್ಲಿ, ಕ್ರೀಡಾ ಮಾರ್ಗದರ್ಶಿಯಾದ ವಸಂತಿ ಪಿ. ಇವರ ಮುಂದಾಳತ್ವದಲ್ಲಿ ಈ ಗೆಲುವು ಸಾಧ್ಯವಾಯಿತು.

Related posts

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

Suddi Udaya

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya

ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya
error: Content is protected !!