24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುತ್ತಿರುವ ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವು ಸೆಪ್ಟೆಂಬರ್ 26ರಂದು ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ಎರಡೂ ತಂಡಗಳು ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ.

ಈ ಸಂದರ್ಭದಲ್ಲಿ ನಿಕ್ಷಿತಾ ‘ಬೆಸ್ಟ್ ರೈಡರ್ ‘ ಪ್ರಶಸ್ತಿಯನ್ನು ಹಾಗೂ ಮಹಮ್ಮದ್ ಮುಸ್ತಾಕ್ ‘ಬೆಸ್ಟ್ ಡಿಫೆಂಡರ್’ ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಇವರ ಮಾರ್ಗದರ್ಶನದಲ್ಲಿ, ಕ್ರೀಡಾ ಮಾರ್ಗದರ್ಶಿಯಾದ ವಸಂತಿ ಪಿ. ಇವರ ಮುಂದಾಳತ್ವದಲ್ಲಿ ಈ ಗೆಲುವು ಸಾಧ್ಯವಾಯಿತು.

Related posts

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya
error: Content is protected !!