28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

ಉಜಿರೆ: ಮಂಗಳೂರಿನಲ್ಲಿ ದ.ಕ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ವಿಷಯವಾರು ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಮತ್ತು ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ವತಿಯಿಂದ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜು, ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ನೃತ್ಯ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿತು.

ವಿಜೇತ ತಂಡಕ್ಕೆ ಪ್ರಶಸ್ತಿಯನ್ನು ವಿಧಾನ ಪರಿಷತ್ ಶಾಸಕರಾದ ಎಸ್.ಎಲ್. ಭೋಜೇಗೌಡ ಪ್ರಶಸ್ತಿ ನೀಡಿ ಗೌರವಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ., ದ.ಕ. ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ. ಎನ್ ಗಂಗಾಧರ್ ಆಳ್ವ, ಕಾರ್ಯದರ್ಶಿ ಯೂಸೂಫ್ ವಿಟ್ಲ, ಉಪಾಧ್ಯಕ್ಷ ವಿಠಲ್ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

Suddi Udaya

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya
error: Content is protected !!