23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

ಉಜಿರೆ: ಮಂಗಳೂರಿನಲ್ಲಿ ದ.ಕ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ವಿಷಯವಾರು ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಮತ್ತು ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ವತಿಯಿಂದ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜು, ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ನೃತ್ಯ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿತು.

ವಿಜೇತ ತಂಡಕ್ಕೆ ಪ್ರಶಸ್ತಿಯನ್ನು ವಿಧಾನ ಪರಿಷತ್ ಶಾಸಕರಾದ ಎಸ್.ಎಲ್. ಭೋಜೇಗೌಡ ಪ್ರಶಸ್ತಿ ನೀಡಿ ಗೌರವಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ., ದ.ಕ. ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ. ಎನ್ ಗಂಗಾಧರ್ ಆಳ್ವ, ಕಾರ್ಯದರ್ಶಿ ಯೂಸೂಫ್ ವಿಟ್ಲ, ಉಪಾಧ್ಯಕ್ಷ ವಿಠಲ್ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!