22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

ಉಜಿರೆ: ಮಂಗಳೂರಿನಲ್ಲಿ ದ.ಕ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ವಿಷಯವಾರು ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಮತ್ತು ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ವತಿಯಿಂದ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜು, ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ನೃತ್ಯ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿತು.

ವಿಜೇತ ತಂಡಕ್ಕೆ ಪ್ರಶಸ್ತಿಯನ್ನು ವಿಧಾನ ಪರಿಷತ್ ಶಾಸಕರಾದ ಎಸ್.ಎಲ್. ಭೋಜೇಗೌಡ ಪ್ರಶಸ್ತಿ ನೀಡಿ ಗೌರವಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ., ದ.ಕ. ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ. ಎನ್ ಗಂಗಾಧರ್ ಆಳ್ವ, ಕಾರ್ಯದರ್ಶಿ ಯೂಸೂಫ್ ವಿಟ್ಲ, ಉಪಾಧ್ಯಕ್ಷ ವಿಠಲ್ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

Suddi Udaya

ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ ಸದಾನಂದ ಸಾಲಿಯಾನ್ ಬಳಂಜ ಆಯ್ಕೆ

Suddi Udaya

ಬೆಂಗಳೂರು ಟೆಕ್ಸಸ್ ಕಂಪನಿ ಯಿಂದ ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!