24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಬೇಕು. ಹಿಂದೂ ಶ್ರದ್ಧಾಕೇಂದ್ರದ ವಿರುದ್ಧದ ದಾಳಿ ನಿಲ್ಲಬೇಕು, ಧಮ೯ದ ರಕ್ಷಣೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಕ್ಟೋಬರ್ ತಿಂಗಳಿನಲ್ಲಿ ಧರ್ಮ ಸಂರಕ್ಷಣ ಯಾತ್ರೆ ಆಯೋಜಿಸಲು ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ಸನ್ನಿಧಿ, ಉಜಿರೆ ಶ್ರೀ ಜನಾರ್ದನ ಸನ್ನಿಧಿಯಲ್ಲಿ ಸಂಕಲ್ಪ ಪ್ರಾಥ೯ನೆ ಕೈಗೊಳ್ಳಲಾಯಿತು.

ಕೊಲ್ಲೂರು ಮೂಕಾಂಬಿಕ ಕ್ಷೇತ್ರ ಮತ್ತು ಕದ್ರಿ ಮಂಜುನಾಥನ ಸನ್ನಿಧಿಯಿಂದ ಎರಡು ಯಾತ್ರೆ ಹೊರಟು ನೇತ್ರಾವತಿಯಲ್ಲಿ ಸಂಪನ್ನಗೊಳ್ಳಲು ಸಂಕಲ್ಪ ದಿನದ ಪ್ರಾರ್ಥನೆ ಸಲ್ಲಿಸಲಾಯಿತು. .

Related posts

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya
error: Content is protected !!