24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಇತ್ತೀಚೆಗೆ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರವು ಕಾಲೇಜು ಸಭಾಂಗಣದಲ್ಲಿ ನೆರವೇರಿತು.

ಜಿ.ವಿ.ಸ್ಮಾರಕ ಆಸ್ಪತ್ರೆ ಮೂಡುಬಿದಿರೆ ಇಲ್ಲಿನ ವೈದ್ಯರಾದ ಡಾ||ಲಿಬಿನ್ ಮ್ಯಾಥ್ಯೂ ಇವರ ನೇತೃತ್ವದ ತಂಡವು ಉಚಿತ ಫಿಸಿಯೋಥೆರಪಿ ತಪಾಸಣಾ ಶಿಬಿರವನ್ನು ನಡೆಸಿಕೊಟ್ಟರು.ಅದೇ ರೀತಿ, ಡಾ||ರೆಮ್ಯಾ ಆರ್.ಇವರ ನೇತ್ರತ್ವದ ತಂಡವು ಉಚಿತ ಹೋಮಿಯೋಪಥಿಕ್ ತಪಸಣಾ ಶಿಬಿರವನ್ನು ನಡೆಸಿಕೊಟ್ಟಿತು.

ಕಾಲೇಜಿನ ಪ್ರಾಚಾರ್ಯರಾದ ವಂ.ಡಾ. ಆಲ್ವಿನ್ ಸೆರಾವೋ ಸ್ವಾಗತಿಸಿದರು. ಎನ್. ಎಸ್.ಎಸ್.ನ ಯೋಜನಾಧಿಕಾರಿ ಗಳಾದ ದಿನೇಶ್ ಬಿ.ಕೆ, ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ಉಪನ್ಯಾಸಕರಾದ ಅವಿನಾಶ್ ಲೋಬೊ, ಸಂತೋಷ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಊರಿನ ಹಾಗೂ ಪರವೂರಿನ ನೂರಾರು ಜನರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯ ಸಭೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya
error: Content is protected !!