22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

ಕಕ್ಕಿಂಜೆ: ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಸೇವನೆ ಮಾಡಿದ್ದ ಆರೋಪದಲ್ಲಿ ಚಿಬಿದ್ರೆ ಗ್ರಾಮದ ಮೊಹಮ್ಮದ್ ಮುಸ್ತಾಫಾ (25) ಎಂಬಾತನನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯ ಸಾರ್ವಜನಿಕ ಸ್ಥಳಗಳಲ್ಲಿ ಸೆ.28 ರಂದು ಮಧ್ಯಾಹ್ನ ಮಾದಕ ವಸ್ತುವಾದ ಗಾಂಜಾವನ್ನು ಸೇವನೆ ಮಾಡಿದ್ದ ಆಪಾದಿತ ಚಿಬಿದ್ರೆ ಗ್ರಾಮದ ಮೊಹಮ್ಮದ್ ಮುಸ್ತಾಫಾ ಎಂಬಾತನನ್ನು ಧರ್ಮಸ್ಥಳ ಠಾಣಾ ಪೊಲೀಸರು ಪತ್ತೆ ಹಚ್ಚಿ ಠಾಣೆಯ ಉಪನಿರೀಕ್ಷಕ ಅನಿಲ್ ಕುಮಾರ್ ಡಿ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಅಪಾಧಿತ ಗಾಂಜಾ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:72/2023 ಕಲಂ:27(ಬಿ) ಎನ್ ಡಿಪಿಎಸ್ ಕಾಯಿದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ಬೆಂಗಳೂರು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪೆನಿ ವತಿಯಿಂದ ನಾಳ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya
error: Content is protected !!