23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

ಕಕ್ಕಿಂಜೆ: ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಸೇವನೆ ಮಾಡಿದ್ದ ಆರೋಪದಲ್ಲಿ ಚಿಬಿದ್ರೆ ಗ್ರಾಮದ ಮೊಹಮ್ಮದ್ ಮುಸ್ತಾಫಾ (25) ಎಂಬಾತನನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯ ಸಾರ್ವಜನಿಕ ಸ್ಥಳಗಳಲ್ಲಿ ಸೆ.28 ರಂದು ಮಧ್ಯಾಹ್ನ ಮಾದಕ ವಸ್ತುವಾದ ಗಾಂಜಾವನ್ನು ಸೇವನೆ ಮಾಡಿದ್ದ ಆಪಾದಿತ ಚಿಬಿದ್ರೆ ಗ್ರಾಮದ ಮೊಹಮ್ಮದ್ ಮುಸ್ತಾಫಾ ಎಂಬಾತನನ್ನು ಧರ್ಮಸ್ಥಳ ಠಾಣಾ ಪೊಲೀಸರು ಪತ್ತೆ ಹಚ್ಚಿ ಠಾಣೆಯ ಉಪನಿರೀಕ್ಷಕ ಅನಿಲ್ ಕುಮಾರ್ ಡಿ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಅಪಾಧಿತ ಗಾಂಜಾ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:72/2023 ಕಲಂ:27(ಬಿ) ಎನ್ ಡಿಪಿಎಸ್ ಕಾಯಿದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಾವೂರು: ಕಿರ್ನಡ್ಕ ನಲಿಕೆ ಸಮುದಾಯದ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜರಿಂದ ಗಂಗಾ ಕಲ್ಯಾಣ ಯೋಜನೆಯ ಬೋರುವೇಲ್ ಅನುಷ್ಠಾನ: ಗೌರವಾರ್ಪಣೆ

Suddi Udaya

ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ- ಚಂದ್ರ ಜೋಡುಕರೆ ಕೊಲ್ಲಿ ಕಂಬಳ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

Suddi Udaya

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya
error: Content is protected !!