September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

ಓಡಿಲ್ನಾಳ :ಇಲ್ಲಿಯ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವವನ್ನು ಆಚರಿಸುವ ಬಗ್ಗೆ ಭಕ್ತಾಭಿಮಾನಿಗಳ ಸಭೆ ಕರೆದು ನಿರ್ಣಯ ಕೈಗೊಳ್ಳಲಾಯಿತು. ಅದರಂತೆ ಸಾರ್ವಜನಿಕ ಶಾರದ ಪೂಜಾ ಉತ್ಸವ ಸಮಿತಿಯನ್ನು ರಚಿಸಲಾಯಿತು.
ಗೌರವ ಅಧ್ಯಕ್ಷರಾಗಿ ರಾಮಣ್ಣ ಕೋಲಾಜೆ, ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ, ಕಾರ್ಯದರ್ಶಿಯಾಗಿ ಸುದೀಪ್ ಶೆಟ್ಟಿ ಮೂಡೈಲು, ಉಪಾಧ್ಯಕ್ಷರುಗಳಾಗಿ ಉಮೇಶ್ ಕುಲಾಲ್ ಕೊಂಡೆಮಾರು, ಜಗದೀಶ್ ಉಳತ್ತೋಡಿ, ರಾಕೇಶ್ ಶೆಟ್ಟಿ ಕೊರ್‍ಯಾರು ಹಾಗೂ ಕೋಶಾಧಿಕಾರಿಯಾಗಿ ಸುರೇಶ್ ಬರಮೇಲು ಆಯ್ಕೆಯಾದರು.

ಸಮಿತಿಯ ಸದಸ್ಯರಾಗಿ ನಿತೇಶ್ ಕಟ್ಟದಬೈಲು, ರಾಜೇಶ್ ಶೆಟ್ಟಿ ಕೆಂಜಿಲ, ಆದರ್ಶ ಕೆರೆಕೋಡಿ, ಅಬಿರತ್ ಮೂಡೈಲು, ವಿಖ್ಯಾತ್ ಕುಂಡಳಿಕೆ, ಸಂತೋಷ್ ಆರ್ ಕೊಂಡೆಮಾರು, ರಾಮ್‌ದಾಸ್ ಕುಂಞಕೋಡಿ, ಸಂದೀಪ್ ಕೆರೆಕಜೆ, ವಿನುತ ಕೊಂಡೆಮಾರು, ಉಮೇಶ್ ಗೌಡ, ನಾರಾಯಣ ಮೂಲ್ಯ ಇಡ್ಯ, ಶ್ರೀಕಾಂತ್ ಕರ್ನಂತ್ತೋಡಿ, ಸತೀಶ್ ದೇವಾಡಿಗ ಓಡಿಲ್ನಾಳ, ಸುಬ್ರಹ್ಮಣ್ಯ ಕಟ್ಟದಬೈಲು, ಶಿವರಾಮ್ ಕಟ್ಟದಬೈಲು, ಬಾಲಕೃಷ್ಣ ಬನ, ಪ್ರದೀಪ್ ಮಡಂತಿಲ, ಪುರುಷೋತ್ತಮ ಗೌಡ ಪಡ್ಪು ಇಡ್ಯ, ಕಿರಣ್ ಮೈರಲ್ಕೆ, ಸದಾನಂದ ಮೂಲ್ಯ ಪರಾರಿ, ಸಂತೋಷ ಕುಲಾಲ್ ಕೆರೆಕೋಡಿ, ರವಿ ಪೂಜಾರಿ ಮೈರಾರು, ಸ್ವಸ್ತಿಕ ಮೈರಲ್ಕೆ, ಸಂದೀಪ್ ಕೊಂಡೆಮಾರು, ಕರುಣಾಕರ ಶೆಟ್ಟಿ ಪರಾರಿ, ಜಯಾನಂದ ನಾಯಕ್ ಮೂಲೊಟ್ಟು, ವಿಶ್ವನಾಥ ಬನ, ವಿಶ್ವನಾಥ ಶೆಟ್ಟಿ ಪರಾರಿ, ಸುರೇಶ್ ಎಮ್. ಕೆ. ಹೊಸಮನೆ, ವಿಶ್ವನಾಥ ಪ್ರಭು ಅಂಕತ್ತಿಲು. ಇವರನ್ನು ಸರ್ವಾನುಮತದಿಂದ ದೇವಸ್ಥಾನದ ಅಭಿವೃದ್ಧಿ ಸಮಿತಿಯವರ ಉಪಸ್ಥಿತಿಯಲ್ಲಿ ಆರಿಸಲಾಯಿತು.

Related posts

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

Suddi Udaya
error: Content is protected !!