23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

ಬೆಳ್ತಂಗಡಿ: ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಜೌಷಧಿ ತಜ್ಞರ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಶ್ರೀಧರ್ ಕೆ. ವಿ ಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ರಸಾಯನಶಾಸ್ತ್ರ ಮತ್ತು ವಿಶ್ವ ಔಷಧ ತಜ್ಞರ ದಿನದ ಮಹತ್ವವನ್ನು ತಿಳಿಯಪಡಿಸಿದರು. ಇನ್ನೋರ್ವ ಅತಿಥಿ ಡಾ| ಪ್ರಶಾಂತ್ ಬಿ. ಕೆ ಪ್ರಾಂಶುಪಾಲರು ಪ್ರಸನ್ನ ಕಾಲೇಜ್ ಆಫ್ ಆಯುರ್ವೇದ ಹಾಗೂ ಹಾಸ್ಪಿಟಲ್ ಇವರು ವಿದ್ಯಾರ್ಥಿಗಳಿಗೆ ಅಂಗಾಂಗ ದಾನದ ಮಹತ್ವವನ್ನು ವಿವರಿಸಿದರು.

ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ಡಾ| ಎಂ. ಮಲ್ಲಿಕಾರ್ಜುನ್ ಗೌಡ ಫಾರ್ಮಸಿ ಕಲಿತ ವಿದ್ಯಾರ್ಥಿಗಳು ಮುಂದೆ ಸಮಾಜ ಆರೋಗ್ಯ ವಿಭಾಗದಲ್ಲಿ ಯಾವ ಯಾವ ರೀತಿಯಲ್ಲಿ ಸೇವೆ ಸಲ್ಲಿಸಬಹುದು ಎಂಬುದಾಗಿ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಪ್ರಸನ್ನ ಸಿ.ಬಿ.ಎಸ್.ಇ ರೆಸಿಡೆನ್ಸಿಯಲ್ ಸ್ಕೂಲಿನ ಪ್ರಾಂಶುಪಾಲರಾದ ಕೆ. ಎಸ್.ಎನ್ ಭಟ್ ಉಪಸ್ಥಿತರಿದ್ದರು. ಈ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ಪ್ರಯತ್ನ ಉಜಿರೆಯಲ್ಲಿ ಬೃಹತ್ ರ‍್ಯಾಲಿಯನ್ನು ಹಮ್ಮಿಕೊಂಡಿದ್ದು, ಇದರ ಚಾಲನೆಯನ್ನು ಪ್ರಸನ್ನ ಆಡಳಿತ ಅಧಿಕಾರಿಯಾದ ಕಿರಣ್ ಹೆಬ್ಬಾರ್ ನಡೆಸಿಕೊಟ್ಟರು.

Related posts

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!