September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುತ್ತಿರುವ ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವು ಸೆಪ್ಟೆಂಬರ್ 26ರಂದು ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ಎರಡೂ ತಂಡಗಳು ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ.

ಈ ಸಂದರ್ಭದಲ್ಲಿ ನಿಕ್ಷಿತಾ ‘ಬೆಸ್ಟ್ ರೈಡರ್ ‘ ಪ್ರಶಸ್ತಿಯನ್ನು ಹಾಗೂ ಮಹಮ್ಮದ್ ಮುಸ್ತಾಕ್ ‘ಬೆಸ್ಟ್ ಡಿಫೆಂಡರ್’ ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಇವರ ಮಾರ್ಗದರ್ಶನದಲ್ಲಿ, ಕ್ರೀಡಾ ಮಾರ್ಗದರ್ಶಿಯಾದ ವಸಂತಿ ಪಿ. ಇವರ ಮುಂದಾಳತ್ವದಲ್ಲಿ ಈ ಗೆಲುವು ಸಾಧ್ಯವಾಯಿತು.

Related posts

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ: ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಖಂಡನೀಯ -ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya

ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಶಿಬಾಜೆ ಅಡ್ಡಹಳ್ಳ ಫ್ರೆಂಡ್ಸ್ ಇದರ ನೂತನ ಲೋಗೋ ಬಿಡುಗಡೆ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

Suddi Udaya

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya
error: Content is protected !!