25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

ಉಜಿರೆ: ಮಂಗಳೂರಿನಲ್ಲಿ ದ.ಕ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ವಿಷಯವಾರು ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಮತ್ತು ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ವತಿಯಿಂದ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜು, ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ನೃತ್ಯ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿತು.

ವಿಜೇತ ತಂಡಕ್ಕೆ ಪ್ರಶಸ್ತಿಯನ್ನು ವಿಧಾನ ಪರಿಷತ್ ಶಾಸಕರಾದ ಎಸ್.ಎಲ್. ಭೋಜೇಗೌಡ ಪ್ರಶಸ್ತಿ ನೀಡಿ ಗೌರವಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ., ದ.ಕ. ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ. ಎನ್ ಗಂಗಾಧರ್ ಆಳ್ವ, ಕಾರ್ಯದರ್ಶಿ ಯೂಸೂಫ್ ವಿಟ್ಲ, ಉಪಾಧ್ಯಕ್ಷ ವಿಠಲ್ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ಭಾರತೀಯ ಭೂ ಸೇನೆಯಲ್ಲಿ 16 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದ ಚಂದಪ್ಪ ಗೌಡ: 20 ವರ್ಷಗಳಿಂದ ತುಂಡು ಭೂಮಿಗಾಗಿ ಸರಕಾರಿ ಕಚೇರಿಗಳಿಗೆ ಅಲೆದಾಟ

Suddi Udaya

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya
error: Content is protected !!