September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

ಉಜಿರೆ: ಮಂಗಳೂರಿನಲ್ಲಿ ದ.ಕ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ವಿಷಯವಾರು ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಮತ್ತು ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ವತಿಯಿಂದ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜು, ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ನೃತ್ಯ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿತು.

ವಿಜೇತ ತಂಡಕ್ಕೆ ಪ್ರಶಸ್ತಿಯನ್ನು ವಿಧಾನ ಪರಿಷತ್ ಶಾಸಕರಾದ ಎಸ್.ಎಲ್. ಭೋಜೇಗೌಡ ಪ್ರಶಸ್ತಿ ನೀಡಿ ಗೌರವಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ., ದ.ಕ. ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ. ಎನ್ ಗಂಗಾಧರ್ ಆಳ್ವ, ಕಾರ್ಯದರ್ಶಿ ಯೂಸೂಫ್ ವಿಟ್ಲ, ಉಪಾಧ್ಯಕ್ಷ ವಿಠಲ್ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!