25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಬೇಕು. ಹಿಂದೂ ಶ್ರದ್ಧಾಕೇಂದ್ರದ ವಿರುದ್ಧದ ದಾಳಿ ನಿಲ್ಲಬೇಕು, ಧಮ೯ದ ರಕ್ಷಣೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಕ್ಟೋಬರ್ ತಿಂಗಳಿನಲ್ಲಿ ಧರ್ಮ ಸಂರಕ್ಷಣ ಯಾತ್ರೆ ಆಯೋಜಿಸಲು ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ಸನ್ನಿಧಿ, ಉಜಿರೆ ಶ್ರೀ ಜನಾರ್ದನ ಸನ್ನಿಧಿಯಲ್ಲಿ ಸಂಕಲ್ಪ ಪ್ರಾಥ೯ನೆ ಕೈಗೊಳ್ಳಲಾಯಿತು.

ಕೊಲ್ಲೂರು ಮೂಕಾಂಬಿಕ ಕ್ಷೇತ್ರ ಮತ್ತು ಕದ್ರಿ ಮಂಜುನಾಥನ ಸನ್ನಿಧಿಯಿಂದ ಎರಡು ಯಾತ್ರೆ ಹೊರಟು ನೇತ್ರಾವತಿಯಲ್ಲಿ ಸಂಪನ್ನಗೊಳ್ಳಲು ಸಂಕಲ್ಪ ದಿನದ ಪ್ರಾರ್ಥನೆ ಸಲ್ಲಿಸಲಾಯಿತು. .

Related posts

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Suddi Udaya

ಕಸ ಎಸೆದವರಿಗೆ ದಂಡ ಹಾಕಿದ ಮಡಂತ್ಯಾರು ಗ್ರಾ.ಪಂ.

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!