ಕೊಕ್ಕಡ: ವಿಶ್ವ ದಾಖಲೆ ಸಾಧಕರಾದ ಡೇವಿಡ್ ಬೈಜು ಕೊಕ್ಕಡ ಅವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಅವರು ಸೆ.28 ರಂದು ಭೇಟಿ ನೀಡಿ ಮಳೆಕೊಯ್ಲು ಮತ್ತು ಅಳವಡಿಸಿರುವ ಜಲಸಂರಕ್ಷಣಾ ವಿಧಾನಗಳನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡಿರುತ್ತಾರೆ.

ಕೊಕ್ಕಡ: ವಿಶ್ವ ದಾಖಲೆ ಸಾಧಕರಾದ ಡೇವಿಡ್ ಬೈಜು ಕೊಕ್ಕಡ ಅವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಅವರು ಸೆ.28 ರಂದು ಭೇಟಿ ನೀಡಿ ಮಳೆಕೊಯ್ಲು ಮತ್ತು ಅಳವಡಿಸಿರುವ ಜಲಸಂರಕ್ಷಣಾ ವಿಧಾನಗಳನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡಿರುತ್ತಾರೆ.