April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿ ತೇಜಲ್ ಕೆ. ಆರ್ ಇವರು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟಂಬರ್ 27 ರಿಂದ 30 ರವರೆಗೆ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 18 ವರ್ಷದೊಳಗಿನ ಬಾಲಕರ 110 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿಯ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾರೆ. ಇವರು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.


ಈತನು ಮುಂಡಾಜೆ ನಿವಾಸಿಗಳಾದ ರಾಜೇಶ್ ಕೆ.ವಿ ಹಾಗೂ ಜಿನ್ಸಿ ಇವರ ಪುತ್ರನಾಗಿದ್ದು, ಪ್ರಸ್ತುತ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಕ್ರೀಡಾ ವಿದ್ಯಾರ್ಥಿಯಾಗಿದ್ದು ತರಬೇತುದಾರರಾದ ಶಾಂತರಾಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

Related posts

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!