24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿ ತೇಜಲ್ ಕೆ. ಆರ್ ಇವರು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟಂಬರ್ 27 ರಿಂದ 30 ರವರೆಗೆ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 18 ವರ್ಷದೊಳಗಿನ ಬಾಲಕರ 110 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿಯ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾರೆ. ಇವರು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.


ಈತನು ಮುಂಡಾಜೆ ನಿವಾಸಿಗಳಾದ ರಾಜೇಶ್ ಕೆ.ವಿ ಹಾಗೂ ಜಿನ್ಸಿ ಇವರ ಪುತ್ರನಾಗಿದ್ದು, ಪ್ರಸ್ತುತ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಕ್ರೀಡಾ ವಿದ್ಯಾರ್ಥಿಯಾಗಿದ್ದು ತರಬೇತುದಾರರಾದ ಶಾಂತರಾಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

Related posts

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

Suddi Udaya

ಮುಂಡಾಜೆ ಪ್ರೌಢ ಶಾಲೆಯಲ್ಲಿ1994-95 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಕೂಟ

Suddi Udaya

ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ: ಮಹಿಳೆ ಸಾವು

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya
error: Content is protected !!