April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ : ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಸೆ.30 ರಂದು ರೋಟರಿ ಸೇವಾ ಭವನ, ಅರಳಿ ರಸ್ತೆ, ಕಾಶಿಬೆಟ್ಟುವಿನಲ್ಲಿ ಜರುಗಿತು.


ಮುಖ್ಯ ಅತಿಥಿಗಳಾಗಿ ರೊ. ಕೃಷ್ಣ ಶೆಟ್ಟಿ ಕೆ., ಪಿಡಿಜಿ ಮತ್ತು ಜಿಲ್ಲಾ ಸಲಹೆಗಾರ, ARRFC, ವಿಧಾನ ಪರಿಷತ್ ಶಾಸಕ ರೊ. ಕೆ.ಪ್ರತಾಪಸಿಂಹ ನಾಯಕ್, ಪಡ್ವೆಟ್ನಾಯ ಫ್ಯಾಮಿಲಿ ಟ್ರಸ್ಟ್ ಉಜಿರೆ ಟ್ರಸ್ಟಿ, ಶ್ರೀಧರ ಪಡ್ವೆಟ್ನಾಯ, ರೊ. ರಂಜಿತ್ ಸಿಂಗ್ ಗುಲಾಟಿ, ಮಾಜಿ ಅಧ್ಯಕ್ಷರು, ರೋಟರಿ ಬೆಂಗಳೂರು ಇಂದಿರಾನಗರ, ಡಾ. ಎನ್. ಕೃಷ್ಣನ್ ಮೆನನ್, ಮಾಜಿ ಅಧ್ಯಕ್ಷ ರೋಟರಿ ಬೆಂಗಳೂರು ಇಂದಿರಾನಗರ, ರೊ. ಜಗದೀಶ್ ಎಂ., ನಿಕಟಪೂರ್ವ ಅಧ್ಯಕ್ಷ ರೋಟರಿ ಬೆಂಗಳೂರು, ಇಂದಿರಾನಗರ, ರೊ. ಯಶವಂತ್ ಪಟವರ್ಧನ್, ವಲಯ ಸೇನಾನಿ, ರೊ. ಡಾ. ಜಯ ಕುಮಾರ್ ಶೆಟ್ಟಿ, ಜಿಲ್ಲೆ. ಅಧ್ಯಕ್ಷರು, ಮೂಲ ಶಿಕ್ಷಣ ಮತ್ತು ಸಾಕ್ಷರತೆ, ರೊ. ಡಿ.ಎಂ.ಗೌಡ, ಕಾಯ೯ಕ್ರಮ ಸಂಯೋಜಕರು ರೋಟರಿ ಕ್ಲಬ್ ಬೆಳ್ತಂಗಡಿ, ರೊ. ಎನ್.ಬಾಲಕೃಷ್ಣನ್ ಅಧ್ಯಕ್ಷರು, ರೋಟರಿ ಬೆಂಗಳೂರು ಇಂದಿರಾನಗರ, ರೊ.ಎನ್. ಗೋಪಿನಾಥ್ ಕಾರ್ಯದರ್ಶಿ, ರೋಟರಿ ಬೆಂಗಳೂರು ಇಂದಿರಾನಗರ , ರೊ.ಮೇಜನರಲ್ (ನಿವೃತ್ತ) ಎಂ.ವಿ ಭಟ್, ಆನ್ಸ್ ಕ್ಲಬ್ ಅಧ್ಯಕ್ಷೆ ಅನಿತಾ ದಯಾಕರ್, ಬೆಳ್ತಂಗಡಿ ಪ.ಪೂ.ಕಾಲೇಜಿನ ಪ್ರಾಚಾರ್ಯ ಸುಕುಮಾರ್ ಉಪಸ್ಥಿತರಿದ್ದರು.


ರೊ. ಅನಂತ ಭಟ್ ಮಚ್ಚಿಮಲೆ ಅಧ್ಯಕ್ಷರು, ರೋಟರಿ ಕ್ಲಬ್ ಬೆಳ್ತಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರೊ. ಧನಂಜಯ ರಾವ್ ಬಿ.ಕೆ ಕಾರ್ಯಕ್ರಮ ನಿರೂಪಿಸಿದರು. ರೊ.ವಿದ್ಯಾ ಕುಮಾರ್ ಕಾಂಚೋಡು ಕಾರ್ಯದರ್ಶಿ, ರೋಟರಿ ಕ್ಲಬ್ ಬೆಳ್ತಂಗಡಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಭೇಟಿ

Suddi Udaya
error: Content is protected !!