July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ “ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಕಲ್ಮಂಜ” ಇದರ ಪದಾಧಿಕಾರಿಗಳ ಆಯ್ಕೆಯು ಅವಿರೋಧವಾಗಿ ನಡೆದಿದೆ.

ಸಂಘದ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಮತ್ತು ಉಪಾಧ್ಯಕ್ಷರಾಗಿ ಸೂರ್ಯನಾರಾಯಣ ಹೊಳ್ಳ ಪಜಿರಡ್ಕ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸಚಿನ್ ಗೌಡ ಕಲ್ಮಂಜ ಅವರನ್ನು ನೇಮಿಸಿಕೊಳ್ಳಲಾಗಿದೆ. ನಿರ್ದೇಶಕರುಗಳಾಗಿ ರಾಧಾಕೃಷ್ಣ,ಶ್ರೀನಿವಾಸ್, ಮಂಜುನಾಥ್ ಗುಡಿಗಾರ್, ಗೀತಾ ನಾಯ್ಕ್, ಪುಷ್ಪವತಿ, ಶಿವಪ್ರಸಾದ್, ದೇಜಪ್ಪ ಪೂಜಾರಿ, ಗಿರೀಶ್ ಗೌಡ, ರಾಘವೇಂದ್ರ ವಿಷ್ಣುನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
error: Content is protected !!