September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ “ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಕಲ್ಮಂಜ” ಇದರ ಪದಾಧಿಕಾರಿಗಳ ಆಯ್ಕೆಯು ಅವಿರೋಧವಾಗಿ ನಡೆದಿದೆ.

ಸಂಘದ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಮತ್ತು ಉಪಾಧ್ಯಕ್ಷರಾಗಿ ಸೂರ್ಯನಾರಾಯಣ ಹೊಳ್ಳ ಪಜಿರಡ್ಕ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸಚಿನ್ ಗೌಡ ಕಲ್ಮಂಜ ಅವರನ್ನು ನೇಮಿಸಿಕೊಳ್ಳಲಾಗಿದೆ. ನಿರ್ದೇಶಕರುಗಳಾಗಿ ರಾಧಾಕೃಷ್ಣ,ಶ್ರೀನಿವಾಸ್, ಮಂಜುನಾಥ್ ಗುಡಿಗಾರ್, ಗೀತಾ ನಾಯ್ಕ್, ಪುಷ್ಪವತಿ, ಶಿವಪ್ರಸಾದ್, ದೇಜಪ್ಪ ಪೂಜಾರಿ, ಗಿರೀಶ್ ಗೌಡ, ರಾಘವೇಂದ್ರ ವಿಷ್ಣುನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya
error: Content is protected !!