24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

ನಿಡ್ಲೆ : ಇಲ್ಲಿಯ ಬಸ್ಟ್ ಸ್ಟಾಂಡ್ ಬಳಿ ರಸ್ತೆಯು ಸಂಪೂರ್ಣ ಹಾಳಾಗಿದ್ದು ಶಾಲಾ ಮಕ್ಕಳಿಗೆ, ಪಾದಚಾರಿಗಳಿಗೆ ನಡೆದುಕೊಂಡು ಹೋಗಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯು ಹೊಂಡಗಳಿಂದ ಕೂಡಿದ್ದು, ನೀರು ನಿಂತು ವಾಹನಗಳು ಹೋಗುವ ಸಂದರ್ಭ ನಡೆದು ಕೊಂಡು ಹೋಗುವವರ ಮೇಲೆ ಕೆಸರೆರೆಚಾಟವಾಗುತ್ತದೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದರೂ ಕೂಡಾ ಅಧಿಕಾರಿಗಳು ಗಮನಹರಿಸಲಿಲ್ಲ ಇದರಿಂದ ನಿಡ್ಲೆ, ಬೂಡುಜಾಲು ಗ್ರಾಮಸ್ಥರು ಸೇರಿ ರಸ್ತೆಯನ್ನು ಗುಂಡಿಗಳನ್ನು ಮುಚ್ಚಿ ದುರಸ್ತಿ ಕಾರ್ಯ ಮಾಡಿದರು.

Related posts

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya
error: Content is protected !!