September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

ನಿಡ್ಲೆ : ಇಲ್ಲಿಯ ಬಸ್ಟ್ ಸ್ಟಾಂಡ್ ಬಳಿ ರಸ್ತೆಯು ಸಂಪೂರ್ಣ ಹಾಳಾಗಿದ್ದು ಶಾಲಾ ಮಕ್ಕಳಿಗೆ, ಪಾದಚಾರಿಗಳಿಗೆ ನಡೆದುಕೊಂಡು ಹೋಗಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯು ಹೊಂಡಗಳಿಂದ ಕೂಡಿದ್ದು, ನೀರು ನಿಂತು ವಾಹನಗಳು ಹೋಗುವ ಸಂದರ್ಭ ನಡೆದು ಕೊಂಡು ಹೋಗುವವರ ಮೇಲೆ ಕೆಸರೆರೆಚಾಟವಾಗುತ್ತದೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದರೂ ಕೂಡಾ ಅಧಿಕಾರಿಗಳು ಗಮನಹರಿಸಲಿಲ್ಲ ಇದರಿಂದ ನಿಡ್ಲೆ, ಬೂಡುಜಾಲು ಗ್ರಾಮಸ್ಥರು ಸೇರಿ ರಸ್ತೆಯನ್ನು ಗುಂಡಿಗಳನ್ನು ಮುಚ್ಚಿ ದುರಸ್ತಿ ಕಾರ್ಯ ಮಾಡಿದರು.

Related posts

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶಿಬಾಜೆ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ: ಸಿ.ಐ.ಡಿ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ: ಡಿಎಸ್‌ಎಸ್ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡರ 517ನೇ ಜಯಂತಿ ಆಚರಣೆ

Suddi Udaya
error: Content is protected !!