25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿ ತೇಜಲ್ ಕೆ. ಆರ್ ಇವರು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟಂಬರ್ 27 ರಿಂದ 30 ರವರೆಗೆ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 18 ವರ್ಷದೊಳಗಿನ ಬಾಲಕರ 110 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿಯ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾರೆ. ಇವರು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.


ಈತನು ಮುಂಡಾಜೆ ನಿವಾಸಿಗಳಾದ ರಾಜೇಶ್ ಕೆ.ವಿ ಹಾಗೂ ಜಿನ್ಸಿ ಇವರ ಪುತ್ರನಾಗಿದ್ದು, ಪ್ರಸ್ತುತ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಕ್ರೀಡಾ ವಿದ್ಯಾರ್ಥಿಯಾಗಿದ್ದು ತರಬೇತುದಾರರಾದ ಶಾಂತರಾಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

Related posts

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya
error: Content is protected !!