ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಪ್ರಮುಖರಾದ ವಿಜಯ್ ಸಾಲ್ಯಾನ್,ಅಶ್ವಿನಿ ನಾಯಕ್,ರಾಮು ಪಡಂಗಡಿ, ರಾಜಪ್ರಕಾಶ್ ಶೆಟ್ಟಿ,ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯಾ, ಮ್ಯಾನೇಜರ್ ವಿಕಾಸ್ ಶೆಟ್ಟಿ,ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಕುಲಾಲ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!