23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಕಾನರ್ಪ ಎರುಬಳ್ಳಿ ಬೊಮ್ಮಣ್ಣ ಗೌಡ ಹಾಗೂ ಬೆದ್ರಡಿ ನಾರಾಯಣ ಗೌಡ ಅವರ ಭತ್ತದ ಕೃಷಿಗೆ ಆನೆಗಳು ಹಾನಿ ಮಾಡಿದೆ.

ಒಂದು ವಾರದಿಂದ ಈ ಭಾಗದ ಫಣಿಕಲ್ ,ಹಿತ್ತಿಲಕೊಡಿ ಪರಿಸರದಲ್ಲಿ ಆನೆಗಳು‌ ನಿರಂತರವಾಗಿ ಕೃಷಿಗೆ ಹಾನಿ ಮಾಡುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Related posts

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ಪಡಂಗಡಿ: ಹಿರಿಯ ನಾಗರಿಕ ಧರ್ಣಪ್ಪ ಶೆಟ್ಟಿ ಯವರಿಂದ ಮತ ಚಲಾವಣೆ

Suddi Udaya

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

Suddi Udaya
error: Content is protected !!