25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

ಬೆಳ್ತಂಗಡಿ: ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್ ಪುತ್ತೂರು ಇದರ ಆಶ್ರಯದಲ್ಲಿ ಈ ವರ್ಷದ ಗಣೇಶೋತ್ಸವದ ಅಂಗವಾಗಿ ನಡೆದ ಬಣ್ಣದ ಗಜಮುಖ-23 ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆಯು ನೆಹರು ನಗರದ ಕಛೇರಿಯಲ್ಲಿ ನಡೆಯಿತು.
ಒಟ್ಟು43 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ವಿಜೇತರಿಗೆ ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಅದೇ ರೀತಿ ಭಾಗವಹಿಸಿದ ಪ್ರತಿ ಸದಸ್ಯರಿಗೆ ಅಭಿನಂದನ ಪತ್ರ ನೀಡುವ ಮೂಲಕ ಎಲ್ಲಾ ಸ್ಪರ್ಧಾಳುಗಳನ್ನು ಪ್ರೋತ್ಸಾಹಿಸಲಾಯಿತು.

ವಿಶೇಷವಾಗಿ 12 ಜನರಿಂದ ಆರಂಭಗೊಂಡ ಈ ಗ್ರೂಪ್,ಇದರ ಮೂಲಕ ಹಲವಾರು ‌ಸಮಾಜಮುಖಿ ಸಹಾಯ ‌ಹಸ್ತ ನೀಡುವ ಕೆಲಸ ನಡೆಯುತ್ತ ಬಂದಿದ್ದು ಯಾವುದೇ ರಾಜಕೀಯ ನಡೆಯಿಲ್ಲದೇ ನಾವೆಲ್ಲರೂ ಒಂದೇ ಎಂಬ ಧ್ಯೇಯದ‌ ಮೂಲಕ ಈ ತಂಡ‌ ಮುನ್ನಡೆಯುತ್ತಿದೆ.
ಈ ಸಂದರ್ಭದಲ್ಲಿ ಗ್ರೂಪ್ ನ ಸದಸ್ಯರಾದ ಮನ್ಮಥ ಶೆಟ್ಟಿ ಪುತ್ತೂರು, ಯೋಗೀಶ್ ಅಳಕೆ,ಪ್ರವೀಣ್ ಕೊಯಿಲ,ಪ್ರಸಾದ್ ಕೊಯಿಲ,ರಾಜೇಶ್ ಕುಲಾಲ್,ಪ್ರಕಾಶ್ ಮಿತ್ತೂರು,ದಾಮೋದರ ಪರಮಾರ್ , ಸುಪ್ರೀತ್ ಕೊಯಿಲ, ಶ್ರೀನಿಧಿ ಸುಳ್ಯ ಉಪಸ್ಥಿತರಿದ್ದರು

Related posts

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya
error: Content is protected !!