23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

ಶಿಶಿಲ : ತಾಲೂಕಿನಲ್ಲಿ 3-4 ದಿನಗಳಿಂದ ಸುರಿಯುತ್ತಿರುವ ಮಳೆಗೆ ಶಿಶಿಲದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಬಳಿಯ ಕಿಂಡಿ ಆಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು ಸಿಲುಕಿಕೊಂಡು ನೀರು ಹರಿಯಲು ತಡೆ ಮಾಡುತ್ತಿದ್ದು, ಇದನ್ನು ಮನಗಂಡ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಸೇರಿ ಮರಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯಲು ಸಹಕರಿಸಿದರು.

Related posts

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya
error: Content is protected !!