ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

ಶಿಶಿಲ : ತಾಲೂಕಿನಲ್ಲಿ 3-4 ದಿನಗಳಿಂದ ಸುರಿಯುತ್ತಿರುವ ಮಳೆಗೆ ಶಿಶಿಲದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಬಳಿಯ ಕಿಂಡಿ ಆಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು ಸಿಲುಕಿಕೊಂಡು ನೀರು ಹರಿಯಲು ತಡೆ ಮಾಡುತ್ತಿದ್ದು, ಇದನ್ನು ಮನಗಂಡ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಸೇರಿ ಮರಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯಲು ಸಹಕರಿಸಿದರು.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕರಿಂದ ರೂ.5ಲಕ್ಷ ಅನುದಾನ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

Suddi Udaya

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!