31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಪ್ರಮುಖರಾದ ವಿಜಯ್ ಸಾಲ್ಯಾನ್,ಅಶ್ವಿನಿ ನಾಯಕ್,ರಾಮು ಪಡಂಗಡಿ, ರಾಜಪ್ರಕಾಶ್ ಶೆಟ್ಟಿ,ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯಾ, ಮ್ಯಾನೇಜರ್ ವಿಕಾಸ್ ಶೆಟ್ಟಿ,ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಕುಲಾಲ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya
error: Content is protected !!