23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಕಾನರ್ಪ ಎರುಬಳ್ಳಿ ಬೊಮ್ಮಣ್ಣ ಗೌಡ ಹಾಗೂ ಬೆದ್ರಡಿ ನಾರಾಯಣ ಗೌಡ ಅವರ ಭತ್ತದ ಕೃಷಿಗೆ ಆನೆಗಳು ಹಾನಿ ಮಾಡಿದೆ.

ಒಂದು ವಾರದಿಂದ ಈ ಭಾಗದ ಫಣಿಕಲ್ ,ಹಿತ್ತಿಲಕೊಡಿ ಪರಿಸರದಲ್ಲಿ ಆನೆಗಳು‌ ನಿರಂತರವಾಗಿ ಕೃಷಿಗೆ ಹಾನಿ ಮಾಡುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Related posts

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!