23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

ಬೆಳ್ತಂಗಡಿ: ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್ ಪುತ್ತೂರು ಇದರ ಆಶ್ರಯದಲ್ಲಿ ಈ ವರ್ಷದ ಗಣೇಶೋತ್ಸವದ ಅಂಗವಾಗಿ ನಡೆದ ಬಣ್ಣದ ಗಜಮುಖ-23 ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆಯು ನೆಹರು ನಗರದ ಕಛೇರಿಯಲ್ಲಿ ನಡೆಯಿತು.
ಒಟ್ಟು43 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ವಿಜೇತರಿಗೆ ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಅದೇ ರೀತಿ ಭಾಗವಹಿಸಿದ ಪ್ರತಿ ಸದಸ್ಯರಿಗೆ ಅಭಿನಂದನ ಪತ್ರ ನೀಡುವ ಮೂಲಕ ಎಲ್ಲಾ ಸ್ಪರ್ಧಾಳುಗಳನ್ನು ಪ್ರೋತ್ಸಾಹಿಸಲಾಯಿತು.

ವಿಶೇಷವಾಗಿ 12 ಜನರಿಂದ ಆರಂಭಗೊಂಡ ಈ ಗ್ರೂಪ್,ಇದರ ಮೂಲಕ ಹಲವಾರು ‌ಸಮಾಜಮುಖಿ ಸಹಾಯ ‌ಹಸ್ತ ನೀಡುವ ಕೆಲಸ ನಡೆಯುತ್ತ ಬಂದಿದ್ದು ಯಾವುದೇ ರಾಜಕೀಯ ನಡೆಯಿಲ್ಲದೇ ನಾವೆಲ್ಲರೂ ಒಂದೇ ಎಂಬ ಧ್ಯೇಯದ‌ ಮೂಲಕ ಈ ತಂಡ‌ ಮುನ್ನಡೆಯುತ್ತಿದೆ.
ಈ ಸಂದರ್ಭದಲ್ಲಿ ಗ್ರೂಪ್ ನ ಸದಸ್ಯರಾದ ಮನ್ಮಥ ಶೆಟ್ಟಿ ಪುತ್ತೂರು, ಯೋಗೀಶ್ ಅಳಕೆ,ಪ್ರವೀಣ್ ಕೊಯಿಲ,ಪ್ರಸಾದ್ ಕೊಯಿಲ,ರಾಜೇಶ್ ಕುಲಾಲ್,ಪ್ರಕಾಶ್ ಮಿತ್ತೂರು,ದಾಮೋದರ ಪರಮಾರ್ , ಸುಪ್ರೀತ್ ಕೊಯಿಲ, ಶ್ರೀನಿಧಿ ಸುಳ್ಯ ಉಪಸ್ಥಿತರಿದ್ದರು

Related posts

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

Suddi Udaya

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya
error: Content is protected !!